ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.
ನವ್ಯ ಕಾವ್ಯ ಜಾಲತಾಣವು ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.
ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.
ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…