ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.
ನವ್ಯ ಕಾವ್ಯ ಜಾಲತಾಣವು ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.
ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.
ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…