Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 minutes ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

57 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

6 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

16 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago