Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

15 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

1 hour ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

9 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

14 hours ago