Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 hour ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago