Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago