Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

Advertisement

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

15 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

21 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

1 day ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

1 day ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

3 days ago