ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡ ಯುವಕರು ಭಾನುವಾರ ಬೆಳಗ್ಗೆ ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಂಡರು.
ಬೆಳಗ್ಗೆ 6.50 ರ ಸುಮಾರಿಗೆ ಸ್ವಚ್ಛತೆಗೆ ಇಳಿದ ನಮ್ಮ ಸುಬ್ರಹ್ಮಣ್ಯ ತಂಡದ ಯುವಕರು ಸುಬ್ರಹ್ಮಣ್ಯದ ಖಾಸಗಿ ವಸತಿಗೃಹವೊಂದರ ಬಳಿಯಿಂದ ಕುಮಾರ ಪರ್ವತ ಏರುವ ದಾರಿಯವರೆಗೆ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡರು. ಸುಮಾರು 9.30 ಗಂಟೆಯವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…