ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡ ಯುವಕರು ಭಾನುವಾರ ಬೆಳಗ್ಗೆ ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಂಡರು.
ಬೆಳಗ್ಗೆ 6.50 ರ ಸುಮಾರಿಗೆ ಸ್ವಚ್ಛತೆಗೆ ಇಳಿದ ನಮ್ಮ ಸುಬ್ರಹ್ಮಣ್ಯ ತಂಡದ ಯುವಕರು ಸುಬ್ರಹ್ಮಣ್ಯದ ಖಾಸಗಿ ವಸತಿಗೃಹವೊಂದರ ಬಳಿಯಿಂದ ಕುಮಾರ ಪರ್ವತ ಏರುವ ದಾರಿಯವರೆಗೆ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡರು. ಸುಮಾರು 9.30 ಗಂಟೆಯವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…