ನಾಗಪಟ್ಟಣ ಕಾಂಕ್ರೀಟ್ ರಸ್ತೆ ಉದ್ಘಾಟನೆ

July 6, 2020
3:53 PM

ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಶಾಸಕ ಎಸ್. ಅಂಗಾರ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂ.ಮಾಜಿ ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಸದಸ್ಯೆ ಪದ್ಮಾವತಿ ಕುಡೆಂಬಿ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಸದಸ್ಯರಾದ ಸುಶೀಲಾ ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ವಿನಯಕುಮಾರ್ ಕಂದಡ್ಕ, ಸುಧಾಕರ ಕೇರ್ಪಳ, ಕಿಶೋರಿ ಶೇಟ್, ಶೀಲಾ ಕುರುಂಜಿ, ಸರೋಜಿನಿ ಪೆಲತ್ತಡ್ಕ, ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕರಾದ ಸುಧಾಕರ ಆಲೆಟ್ಟಿ, ಸುದರ್ಶನ ಪಾತಿಕಲ್ಲು, ಮಾಜಿ ಅಧ್ಯಕ್ಷ ಯತಿರಾಜ್ ಭೂತಕಲ್ಲು, ನ.ಪಂ.ಇಂಜಿನಿಯರ್ ಶಿವಕುಮಾರ್, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು,ಜಗದೀಶ್ ಸರಳಿಕುಂಜ, ವಿಶ್ವನಾಥ ಶೆಟ್ಟಿ, ತೀರ್ಥರಾಮ ನೆಡ್ಚಿಲು, ಉಮೇಶ್ ಕೂಟೇಲು ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು : ಮುಂದಿದೆ ಭಾರತಕ್ಕೆ ಭಾರಿ ಅಪಾಯ : ಚಿತ್ರ ಸೆರೆ ಹಿಡಿದ ಇಸ್ರೋ
April 23, 2024
12:57 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಸ್ಟಾರ್ ಕ್ಯಾಂಪೇನರ್‌ ಆಗಿ ಪ್ರಿಯಾಂಕಾ ಗಾಂಧಿ : ಬೆಂಗಳೂರು, ಚಿತ್ರದುರ್ಗದಲ್ಲಿ ಭರ್ಜರಿ ಪ್ರಚಾರ
April 23, 2024
12:05 PM
by: The Rural Mirror ಸುದ್ದಿಜಾಲ
Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror