ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಶಾಸಕ ಎಸ್. ಅಂಗಾರ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂ.ಮಾಜಿ ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಸದಸ್ಯೆ ಪದ್ಮಾವತಿ ಕುಡೆಂಬಿ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಸದಸ್ಯರಾದ ಸುಶೀಲಾ ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ವಿನಯಕುಮಾರ್ ಕಂದಡ್ಕ, ಸುಧಾಕರ ಕೇರ್ಪಳ, ಕಿಶೋರಿ ಶೇಟ್, ಶೀಲಾ ಕುರುಂಜಿ, ಸರೋಜಿನಿ ಪೆಲತ್ತಡ್ಕ, ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕರಾದ ಸುಧಾಕರ ಆಲೆಟ್ಟಿ, ಸುದರ್ಶನ ಪಾತಿಕಲ್ಲು, ಮಾಜಿ ಅಧ್ಯಕ್ಷ ಯತಿರಾಜ್ ಭೂತಕಲ್ಲು, ನ.ಪಂ.ಇಂಜಿನಿಯರ್ ಶಿವಕುಮಾರ್, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು,ಜಗದೀಶ್ ಸರಳಿಕುಂಜ, ವಿಶ್ವನಾಥ ಶೆಟ್ಟಿ, ತೀರ್ಥರಾಮ ನೆಡ್ಚಿಲು, ಉಮೇಶ್ ಕೂಟೇಲು ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…