ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಶಾಸಕ ಎಸ್. ಅಂಗಾರ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂ.ಮಾಜಿ ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಸದಸ್ಯೆ ಪದ್ಮಾವತಿ ಕುಡೆಂಬಿ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಸದಸ್ಯರಾದ ಸುಶೀಲಾ ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ವಿನಯಕುಮಾರ್ ಕಂದಡ್ಕ, ಸುಧಾಕರ ಕೇರ್ಪಳ, ಕಿಶೋರಿ ಶೇಟ್, ಶೀಲಾ ಕುರುಂಜಿ, ಸರೋಜಿನಿ ಪೆಲತ್ತಡ್ಕ, ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕರಾದ ಸುಧಾಕರ ಆಲೆಟ್ಟಿ, ಸುದರ್ಶನ ಪಾತಿಕಲ್ಲು, ಮಾಜಿ ಅಧ್ಯಕ್ಷ ಯತಿರಾಜ್ ಭೂತಕಲ್ಲು, ನ.ಪಂ.ಇಂಜಿನಿಯರ್ ಶಿವಕುಮಾರ್, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು,ಜಗದೀಶ್ ಸರಳಿಕುಂಜ, ವಿಶ್ವನಾಥ ಶೆಟ್ಟಿ, ತೀರ್ಥರಾಮ ನೆಡ್ಚಿಲು, ಉಮೇಶ್ ಕೂಟೇಲು ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…