ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …