ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…