ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…