ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…