ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…