ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…