ಸುಳ್ಯ.: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಕಾಲೇಜು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು.
ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ , ನಪಂ ಮಾಜಿ ಸದಸ್ಯ ಎನ್ ಎ ರಾಮಚಂದ್ರ ಮುಖ್ಯಅತಿಥಿಗಳಾಗಿದ್ದರು.
ನಿವೃತ್ತ ಉಪನ್ಯಾಸಕ ಪ್ರೊ.ಜವರೇ ಗೌಡ ಸಂಸ್ಮರಣಾ ಭಾಷಣ ಮಾಡಿದರು.
ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…