ಸುಳ್ಯ.: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಕಾಲೇಜು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು.
ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ , ನಪಂ ಮಾಜಿ ಸದಸ್ಯ ಎನ್ ಎ ರಾಮಚಂದ್ರ ಮುಖ್ಯಅತಿಥಿಗಳಾಗಿದ್ದರು.
ನಿವೃತ್ತ ಉಪನ್ಯಾಸಕ ಪ್ರೊ.ಜವರೇ ಗೌಡ ಸಂಸ್ಮರಣಾ ಭಾಷಣ ಮಾಡಿದರು.
ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…