ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ ನಾಗ ಬನಗಳಲ್ಲಿ ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ ವಿಶೇಷ ಆರಾಧನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡುಬಂದ ನಾಗರಹಾವು – ವೀಡಿಯೋ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.
ನಾಗಬನಗಳಲ್ಲಿ :
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…