ಧಾರ್ಮಿಕ

ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ  ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ 

ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ  ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ  ವಿಶೇಷ ಆರಾಧನೆ ನಡೆಯಿತು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಂಡುಬಂದ ನಾಗರಹಾವು – ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ  ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್‌ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.

ನಾಗಬನಗಳಲ್ಲಿ :

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

2 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago