ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ ನಾಗ ಬನಗಳಲ್ಲಿ ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ ವಿಶೇಷ ಆರಾಧನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡುಬಂದ ನಾಗರಹಾವು – ವೀಡಿಯೋ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.
ನಾಗಬನಗಳಲ್ಲಿ :
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…