Advertisement
ಧಾರ್ಮಿಕ

ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

Share

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ  ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ 

ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ  ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ  ವಿಶೇಷ ಆರಾಧನೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಂಡುಬಂದ ನಾಗರಹಾವು – ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ  ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್‌ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.

ನಾಗಬನಗಳಲ್ಲಿ :

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

3 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

10 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

11 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago