ಸುಬ್ರಹ್ಮಣ್ಯ: ನಾಗರಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ವಿವಿಧ ಪೂಜೆಗಳು ಸಂಭ್ರಮದಿಂದ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ನಾಗದೇವರಿಗೆ ಹಾಲು ಸೀಯಾಳ ಅಭಿಷೇಕ ನಡೆಯಿತು.
ಬೆಳಿಗ್ಗೆಯಿಂದಲೇ ಮಳೆ ಇದ್ದು ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಪೂಜೆಗೆ ಆಗಮಿಸಿದರು. ನಾಗನಿಗೆ ಹಾಲೆರೆಯುವ ಕಾರ್ಯದಲ್ಲಿ ಭಾಗವಹಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…