Advertisement
ರಾಷ್ಟ್ರೀಯ

ನಾನು ಸಕ್ರಿಯವಾಗಿದ್ದೇನೆ – ಆರೋಗ್ಯ ಸಮಸ್ಯೆ ಇಲ್ಲ – ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Share

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ  ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.

Advertisement
Advertisement
Advertisement
Advertisement
Advertisement

ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ  ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.

Advertisement

ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

58 mins ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

3 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago