Advertisement
ಸುದ್ದಿಗಳು

ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement

ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

5 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

5 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

8 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 day ago