Advertisement
ಸುದ್ದಿಗಳು

ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.

 

ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

23 minutes ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

2 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

13 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

13 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago