ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ

August 27, 2019
10:04 PM

ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಮಂಗಳವಾರ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.

ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror