ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಮಂಗಳವಾರ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.
ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…