ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಮಂಗಳವಾರ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.
ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…