ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್.(ರಿ).ನಾಲ್ಕೂರು ಒಕ್ಕೂಟದ ನಾಗರಾಣಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಉತ್ರಂಬೆ ಕಾವೇರಮ್ಮ ಅವರ ಮನೆಯಲ್ಲಿ ಶ್ರೀದುರ್ಗಾ ಭಜನಾ ಮಂಡಳಿ ಮರಕತ ಅವರ ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.
ಈ ಸಂಧರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸತೀಶ್ ಬೊಂಬುಳಿ,ಉಪಾಧ್ಯಕ್ಷರಾದ ಶಾಂತಪ್ಪ ಉತ್ರಂಬೆ,ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಕೋಂಬೊಟ್ಟು,ವಲಯ ಮೇಲ್ವಿಚಾರಕ ಸುಧೀರ್,ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿರಿದ್ದರು.
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…