ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್.(ರಿ).ನಾಲ್ಕೂರು ಒಕ್ಕೂಟದ ನಾಗರಾಣಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಉತ್ರಂಬೆ ಕಾವೇರಮ್ಮ ಅವರ ಮನೆಯಲ್ಲಿ ಶ್ರೀದುರ್ಗಾ ಭಜನಾ ಮಂಡಳಿ ಮರಕತ ಅವರ ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.
ಈ ಸಂಧರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸತೀಶ್ ಬೊಂಬುಳಿ,ಉಪಾಧ್ಯಕ್ಷರಾದ ಶಾಂತಪ್ಪ ಉತ್ರಂಬೆ,ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಕೋಂಬೊಟ್ಟು,ವಲಯ ಮೇಲ್ವಿಚಾರಕ ಸುಧೀರ್,ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…