ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…