ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…