ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…