ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…