ರಾಷ್ಟ್ರೀಯ

ನಾಳೆಯೇ ಲೋಕಸಭಾ ಚುನಾವಣಾ ಫಲಿತಾಂಶ : ವಿವಿ ಪ್ಯಾಟ್ ಚೀಟಿ ಎಣಿಕೆಯ ಬೇಡಿಕೆ ತಿರಸ್ಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಕೊನೆಯ ಕ್ಷಣದಲ್ಲಿ ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನವೇ ವಿವಿಪ್ಯಾಟ್ ಚೀಟಿಯನ್ನು  ಎಣಿಕೆ ಮಾಡಿದ ಬಳಿಕವೇ ಫಲಿತಾಂಶ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಚುನಾವಣಾ ಆಯೋಗವು  ತಿರಸ್ಕರಿಸಿದೆ.
ವಿದ್ಯುನ್ಮಾನ ಮತಯಂತ್ರ ಮತ್ತು  ಮತದಾನ ಖಾತ್ರಿಯ ಬಗ್ಗೆ ಯಂತ್ರದ ಚೀಟಿಗಳನ್ನು ತಾಳೆ ಮಾಡಬೇಕೆಂದು ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದ್ದವು. ಆದರೆ ಚುನಾವಣಾ ಆಯೋಗವು  ಈ ಬೇಡಿಕೆಯನ್ನು ತಿರಸ್ಕರಿಸಿದ್ದು ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ  ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಆದರೆ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಅಂತಹ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು, ಚೀಟಿ ಎಣಿಕೆ ಮಾಡಬೇಕು ಎಂದು  ವಿವಿಧ ಪಕ್ಷಗಳು ಒತ್ತಾಯ ಮಾಡಿವೆ.
ಸುಪ್ರೀಂ ಕೋರ್ಟ್ ಕೂಡಾ ವಿವಿಪ್ಯಾಟ್ ಗಳ  ತಾಳೆಯನ್ನು ಗಮನಿಸಿ ಫಲಿತಾಶ ನೀಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದೆ, ಅಲ್ಲದೆ  ಜನರ ಆಯ್ಕೆಯನ್ನು ಅನುಮಾನಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಜೆ 5 ಗಂಟೆ ಒಳಗೆ ಫಲಿತಾಂಶದ ನಿರೀಕ್ಷೆ :
ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಸಂಜೆಯ ವೇಳೆಗೆ ಲಭ್ಯವಾಗಲಿದೆ. ಪ್ರತೀ  ಲೋಕಸಭಾ ಕ್ಷೇತ್ರದ ತಲಾ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಿ, ಇವಿಎಂ ಫಲಿತಾಂಶದ ಜೊತೆ ತಾಳೆ ಮಾಡಬೇಕಾಗುತ್ತದೆ. ಇದರಿಂದಾಗಿ ಫಲಿತಾಂಶ ಪ್ರಕಟವಾಗಲು ಸುಮಾರು 4 ಗಂಟೆ ತಡವಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದೀಗ ಈ ಬಗ್ಗೆ ಗೊಂದಲ ನಿವಾರಣೆಯಾಗಿದ್ದು ಸಂಜೆ 3 ಗಂಟೆ ಒಳಗಡೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

5 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

11 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago