ಸುದ್ದಿಗಳು

ನಾಳೆ ನಮ್ಮೂರಲ್ಲಿ ಮಳೆ ಇರಬಹುದೇ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.

Advertisement
Advertisement

ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,

ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.

ಸಾಯಿಶೇಖರ್ , ಕರಿಕಳ 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

30 minutes ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

1 hour ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

8 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

9 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

9 hours ago