ಸುದ್ದಿಗಳು

ನಾಳೆ ನಮ್ಮೂರಲ್ಲಿ ಮಳೆ ಇರಬಹುದೇ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯ ವಾತಾವರಣ ಸುಳ್ಯ ಪ್ರದೇಶದಲ್ಲಿ ಹೇಗಿರಬಹುದು ಎಂಬ ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.

Advertisement

ಹವಾಮಾನ ಇಲಾಖೆ ಆಗಾಗ ವೆದರ್ ರಿಪೋರ್ಟ್ ನೀಡುತ್ತದೆ. ಭಾರತದ ಹವಾಮಾನ ತಿಳಿಸುವ ಉಪಗ್ರಹ ಚಿತ್ರವನ್ನು ಆಗಾಗ ಅಪ್ ಲೋಡ್ ಕೂಡಾ ಮಾಡುತ್ತಾರೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತದೆ. ಇಂತಹ ಸೌಲಭ್ಯವನ್ನು ಸರಳವಾಗಿ ಗಮನಿಸಿ ನಮಗೆ ತಿಳಿಸುತ್ತಾರೆ, ಕೃಷಿಕ ಸಾಯಿಶೇಖರ್ ಕರಿಕಳ. ಅನೇಕರು ನಾಳೆಯ ವೆದರ್ ಹೇಗಿದೆ ಎಂದು ಸಾಯಿಶೇಖರ್ ಅವರನ್ನು ಕೇಳಿದ್ದು ಇದೆ. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡುತ್ತಿರುವ ಸಾಯಿಶೇಖರ್ ಈಗ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ. ನಾಳೆಯ ವೆದರ್ ಹೇಗಿದೆ ಎಂದು ಕೇಳಿದ್ದಕ್ಕೆ ಅವರು ಸ್ಯಾಟಲೈಟ್ ಚಿತ್ರ ನೋಡಿ ಹೀಗೆ ಹೇಳಿದ್ದಾರೆ, ಕೆಲವೊಮ್ಮೆ ವಾತಾವರಣ ತಕ್ಷಣದ ಏರುಪೇರಿನಿಂದ ವ್ಯತ್ಯಾಸ ಇರಬಹುದು ಎಂದು ಅವರು ಹೇಳುತ್ತಾ,

ನಾಳೆ ಮಡಿಕೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ. ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಹಾಗಾಗಿ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಆಥವಾ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು ಎಂದು ಅವರು ಹೇಳಿದ್ದಾರೆ.

ಸಾಯಿಶೇಖರ್ , ಕರಿಕಳ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

11 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

18 hours ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

21 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

21 hours ago