ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ಸುಳ್ಯ ತಾಲೂಕಿನ ಪ್ರಮುಖ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ನಡೆದರೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯುತ್ತದೆ. ಆಶ್ಲೇಷ ಬಲಿ ಪೂಜೆಯೂ ನಡೆಯುತ್ತದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
Advertisement


Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

