ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ಸುಳ್ಯ ತಾಲೂಕಿನ ಪ್ರಮುಖ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ನಡೆದರೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯುತ್ತದೆ. ಆಶ್ಲೇಷ ಬಲಿ ಪೂಜೆಯೂ ನಡೆಯುತ್ತದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…