ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…