ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…