ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…