ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…