ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…