ಸುಳ್ಯ: ಬುಧವಾರ ಸುಳ್ಯ ತಾಲೂಕಿನ ವಿವಿದೆಡೆ ಮಳೆ ಸುರಿದಿದೆ. ಗುರುವಾರ ಮಳೆಯಾಗಿಲ್ಲ. ಶುಕ್ರವಾರ ಮಡಿಕೇರಿ ಪ್ರದೇಶದಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಮಂಗಳೂರು, ಕಾಸರಗೋಡು ಭಾಗಗಳಲ್ಲಿ ಮೋಡ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಪ್ರಕಟಿಸುವ ವೆದರ್ ಮ್ಯಾಪ್ ನಲ್ಲಿ ತಿಳಿಯುತ್ತದೆ ಎಂದು ಕರಿಕಳದ ಸಾಯಿಶೇಖರ್ ಹೇಳುತ್ತಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…