ಮಾಹಿತಿ

ನಾಳೆ ಹೇಗಿದೆ ಮಳೆ ? ರೆಡ್ ಅಲರ್ಟ್ ಎಲ್ಲೆಲ್ಲಾ ? ನಾವೇನು ಮಾಡಬಹುದು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ?  ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.

Advertisement
Advertisement

ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ.  ಶಾಲೆ ಕಾಲೇಜುಗಳಿಗೆ ರಜೆ ನೀಡುವುದು  ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.

ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ  ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.

ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ  ಕಾಡಲಿದೆ.

 

Advertisement

 

ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ  192 ಮಿಮೀ ಮಳೆಯಾದರೆ ಬಾಳಿಲದಲ್ಲಿ  159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.

 

ಕರಾವಳಿ ತೀರದ ಪ್ರದೇಶದಲ್ಲಿ ಮಳೆಯ ಪ್ರಭಾವ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

3 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

3 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

3 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

13 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

14 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

17 hours ago