ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…